ಬ್ರೇಕಿಂಗ್ ನ್ಯೂಸ್
09-05-21 10:36 pm Mangaluru Correspondent ಕರಾವಳಿ
ಉಳ್ಳಾಲ, ಮೇ 9: ಮನೆಯಲ್ಲೇ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಐಟಿ ಉದ್ಯೋಗಿಯಾಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರದ ಬಳಿ ನಡೆದಿದೆ.
ಶ್ರೀಕಾಂತ್ ಪ್ರಭು(40) ಮೃತ ದುರ್ದೈವಿ. ವಾಸುದೇವ ಪ್ರಭು ಮತ್ತು ತಾರಾಮತಿ ದಂಪತಿಯ ಎರಡನೇ ಪುತ್ರರಾದ ಶ್ರೀಕಾಂತ್ ಅವರು ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು ಸದ್ಯ ಕೊರೊನಾ ಕರ್ಫ್ಯೂನಿಂದಾಗಿ ಮನೆಗೆ ಮರಳಿದ್ದರು. ಬಳಿಕ ಉಳ್ಳಾಲದ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆ ಸಮಯಕ್ಕೆ ಶ್ರೀಕಾಂತ್ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಮೃತ ಶ್ರೀಕಾಂತ್ ಗೆ ಪುಟ್ಟ ಮಗಳಿದ್ದು, ಪತ್ನಿ, ಅಕ್ಕ, ತಮ್ಮ ತಂದೆ, ತಾಯಿಯನ್ನು ಅವರು ಅಗಲಿದ್ದಾರೆ.
Techie who was an employee of an IT company in Bangalore died of a heart attack at his residence in Ullal, Mangalore. The deceased has been identified as Shrikanth Prabhu (40).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm