ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am