ಬ್ರೇಕಿಂಗ್ ನ್ಯೂಸ್
11-05-21 10:35 am Mangalore Correspondent ಕರಾವಳಿ
ಪುತ್ತೂರು, ಮೇ 11: ಮಂಗಳೂರಿಗೆ ಕೆಲಸ ಅರಸಿಕೊಂಡು ಬಂದು ಲಾಕ್ಡೌನ್ ಕಾರಣ ಸಿಕ್ಕಿಬಿದ್ದು ಒದ್ದಾಡಿದ ಮಡಿಕೇರಿ ಸಮೀಪದ ರಾಣಿಪೇಟೆ ನಿವಾಸಿಯೊಬ್ಬರನ್ನು ಪುತ್ತೂರಿನ ಪೊಲೀಸ್ ಸಿಬಂದಿ ರಕ್ಷಿಸಿದ್ದಾರೆ.
ಐದು ದಿನಗಳ ಹಿಂದೆ ಮಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು ಲಾಕ್ಡೌನ್ ಪರಿಣಾಮ ಸಿಕ್ಕಿಬಿದ್ದಿದ್ದರು. ಅವರಿಗೆ ಮರಳಿ ಹೋಗಲು ಬಸ್ ಸೌಲಭ್ಯ ಇಲ್ಲದೆ ಹಿಂತಿರುಗುವುದು ಕಷ್ಟವಾಗಿತ್ತು. ಅನಂತರ ಮಡಿಕೇರಿಗೆ ನಡೆದುಕೊಂಡೇ ತೆರಳುವುದಾಗಿ ಹೇಳಿ ಹೊರಟಿದ್ದು ಎರಡು ದಿನಗಳಿಂದ ಊಟ ಸಿಗದೆ ಪರದಾಡಿದ್ದಾರೆ. ಹಸಿವಿನಿಂದ ಬಳಲಿದ ವ್ಯಕ್ತಿ ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಸಂಟ್ಯಾರು ಎಂಬಲ್ಲಿ ಹಕ್ಕಿಗಳು ತಿಂದು ಬಿದ್ದಿರುವ ಹಣ್ಣುಗಳನ್ನು ಹೆಕ್ಕಿ ತಿನ್ನತೊಡಗಿದ್ದರು. ವಿಷಯ ತಿಳಿದ ಪತ್ರಕರ್ತರೊಬ್ಬರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಪುತ್ತೂರು ಚೆಕ್ ಪಾಯಿಂಟ್ ನಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ದಯಾನಂದ ಹಾಗೂ ಕಿರಣ್ ಎಂಬ ಇಬ್ಬರು ಸಿಬಂದಿ ಕೂಡಲೇ ಸ್ಪಂದಿಸಿದ್ದು ಹಸಿವಿನಿಂದ ಕಂಗಾಲಾಗಿದ್ದ ಆತನಿಗೆ ತಾವು ಮನೆಯಿಂದ ಮಧ್ಯಾಹ್ನದ ಊಟಕ್ಕೆ ತಂದಿದ್ದ ಬುತ್ತಿಯನ್ನು ನೀಡಿದ್ದಾರೆ. ನಂತರ ಇನ್ನೊಂದು ವಾಹನದಲ್ಲಿ ವ್ಯಕ್ತಿಯನ್ನು ಮಡಿಕೇರಿಗೆ ಕಳುಹಿಸಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಕರ್ತವ್ಯದ ಜೊತೆ ಮಾನವೀಯತೆ ಮೆರೆದ ಸಿಬಂದಿ ಆದರ್ಶನೀಯ ಎಂದು ಜಿಲ್ಲಾ ಎಸ್ಪಿ ಋಷಿಕುಮಾರ್ ಸೋನವಾನೆ ಶ್ಲಾಘಿಸಿದ್ದಾರೆ.
A youth from Ranipet in Madikeri had come to Mangaluru on May 1 in search of employment. Although he stayed in the city for five days, he neither found a job nor could go back to Madikeri due to the clampdown on transport facilities due to the Covid-induced lockdown.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm