ಬ್ರೇಕಿಂಗ್ ನ್ಯೂಸ್
11-05-21 10:35 am Mangalore Correspondent ಕರಾವಳಿ
ಪುತ್ತೂರು, ಮೇ 11: ಮಂಗಳೂರಿಗೆ ಕೆಲಸ ಅರಸಿಕೊಂಡು ಬಂದು ಲಾಕ್ಡೌನ್ ಕಾರಣ ಸಿಕ್ಕಿಬಿದ್ದು ಒದ್ದಾಡಿದ ಮಡಿಕೇರಿ ಸಮೀಪದ ರಾಣಿಪೇಟೆ ನಿವಾಸಿಯೊಬ್ಬರನ್ನು ಪುತ್ತೂರಿನ ಪೊಲೀಸ್ ಸಿಬಂದಿ ರಕ್ಷಿಸಿದ್ದಾರೆ.
ಐದು ದಿನಗಳ ಹಿಂದೆ ಮಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು ಲಾಕ್ಡೌನ್ ಪರಿಣಾಮ ಸಿಕ್ಕಿಬಿದ್ದಿದ್ದರು. ಅವರಿಗೆ ಮರಳಿ ಹೋಗಲು ಬಸ್ ಸೌಲಭ್ಯ ಇಲ್ಲದೆ ಹಿಂತಿರುಗುವುದು ಕಷ್ಟವಾಗಿತ್ತು. ಅನಂತರ ಮಡಿಕೇರಿಗೆ ನಡೆದುಕೊಂಡೇ ತೆರಳುವುದಾಗಿ ಹೇಳಿ ಹೊರಟಿದ್ದು ಎರಡು ದಿನಗಳಿಂದ ಊಟ ಸಿಗದೆ ಪರದಾಡಿದ್ದಾರೆ. ಹಸಿವಿನಿಂದ ಬಳಲಿದ ವ್ಯಕ್ತಿ ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಸಂಟ್ಯಾರು ಎಂಬಲ್ಲಿ ಹಕ್ಕಿಗಳು ತಿಂದು ಬಿದ್ದಿರುವ ಹಣ್ಣುಗಳನ್ನು ಹೆಕ್ಕಿ ತಿನ್ನತೊಡಗಿದ್ದರು. ವಿಷಯ ತಿಳಿದ ಪತ್ರಕರ್ತರೊಬ್ಬರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಪುತ್ತೂರು ಚೆಕ್ ಪಾಯಿಂಟ್ ನಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ದಯಾನಂದ ಹಾಗೂ ಕಿರಣ್ ಎಂಬ ಇಬ್ಬರು ಸಿಬಂದಿ ಕೂಡಲೇ ಸ್ಪಂದಿಸಿದ್ದು ಹಸಿವಿನಿಂದ ಕಂಗಾಲಾಗಿದ್ದ ಆತನಿಗೆ ತಾವು ಮನೆಯಿಂದ ಮಧ್ಯಾಹ್ನದ ಊಟಕ್ಕೆ ತಂದಿದ್ದ ಬುತ್ತಿಯನ್ನು ನೀಡಿದ್ದಾರೆ. ನಂತರ ಇನ್ನೊಂದು ವಾಹನದಲ್ಲಿ ವ್ಯಕ್ತಿಯನ್ನು ಮಡಿಕೇರಿಗೆ ಕಳುಹಿಸಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಕರ್ತವ್ಯದ ಜೊತೆ ಮಾನವೀಯತೆ ಮೆರೆದ ಸಿಬಂದಿ ಆದರ್ಶನೀಯ ಎಂದು ಜಿಲ್ಲಾ ಎಸ್ಪಿ ಋಷಿಕುಮಾರ್ ಸೋನವಾನೆ ಶ್ಲಾಘಿಸಿದ್ದಾರೆ.
A youth from Ranipet in Madikeri had come to Mangaluru on May 1 in search of employment. Although he stayed in the city for five days, he neither found a job nor could go back to Madikeri due to the clampdown on transport facilities due to the Covid-induced lockdown.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am