ಬ್ರೇಕಿಂಗ್ ನ್ಯೂಸ್
11-05-21 12:05 pm Mangalore Correspondent ಕರಾವಳಿ
ಮಂಗಳೂರು, ಮೇ 11 : ದ.ಕ. ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರಜ್ಞಾ ಅಮ್ಮೆಂಬಳ (ಕೆಎಎಸ್) ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಡಾ.ಪ್ರಜ್ಞಾ ಅವರು ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿದ್ದು, ಬೆಂಗಳೂರಿನಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮದ ಪ್ರಧಾನ ವ್ಯವಸ್ಥಾಪಕರಾಗಿದ್ದರು.
ಈ ಹಿಂದೆ ದ.ಕ. ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ರೂಪಾ ಎಂ.ಜೆ. ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ತೆರವಾದ ಸ್ಥಾನಕ್ಕೆ ಇದೀಗ ಡಾ.ಪ್ರಜ್ಞಾ ಅವರನ್ನು ನೇಮಕಗೊಳಿಸಲಾಗಿದೆ.
Dr. Prajna has been appointed as the Additional Deputy Commissioner of Dakshina Kannada. Roopa has been transferred.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm