ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm