ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am