ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm