ಬ್ರೇಕಿಂಗ್ ನ್ಯೂಸ್
11-05-21 07:42 pm Mangaluru Correspondent ಕರಾವಳಿ
ಮಂಗಳೂರು, ಮೇ 11: ಲಾಕ್ಡೌನ್ ಕಾರಣದಿಂದ ಮದುವೆ ಸಮಾರಂಭಗಳನ್ನು ಜನ ಸೇರಬಾರದೆಂಬ ನೆಲೆಯಲ್ಲಿ 40 ಮಂದಿಗೆ ಸೀಮಿತಗೊಳಿಸಿ, ರಾಜ್ಯ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ಅಡ್ಯಾರಿನಲ್ಲಿ ಮದುವೆ ಕಾರ್ಯಕ್ರಮ ನಡೆದು ರಾತ್ರಿ ವೇಳೆ, ಮನೆಯಲ್ಲೇ ಗಡದ್ದಾಗಿ ಪಾರ್ಟಿ ನಡೆದಿರುವುದು ಪೊಲೀಸ್ ಕೇಸು ಎದುರಿಸುವಂತಾಗಿದೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಬಳಿಯ ಕೋಡಿಮಜಲು ಎಂಬಲ್ಲಿ ನಿನ್ನೆ ರಾತ್ರಿ ಮದುವೆ ಪಾರ್ಟಿ ನಡೆದಿತ್ತು. 40 ಜನಕ್ಕೆ ಮಾತ್ರ ಸೀಮಿತಗೊಳಿಸಿ, ನಡೆಸುವಂತೆ ಸ್ಥಳೀಯ ಪಂಚಾಯತ್ ನಿಂದ ಅನುಮತಿ ನೀಡಲಾಗಿತ್ತು. ಆದರೆ, ಮದುವೆ ದಿನ ರಾತ್ರಿ ವೇಳೆ ಯುವಕರು ಡಿಜೆ ಸೌಂಡ್ಸ್ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.


ಸಮಾರಂಭದಲ್ಲಿಯೂ ಸಾಮಾಜಿಕ ಅಂತರ, ಮಾಸ್ಕ್ ಹಾಕಬೇಕೆಂಬ ನಿಯಮ ಇದ್ದರೂ, ಅದನ್ನು ಗಾಳಿಗೆ ತೂರಿ ವಧೂವರರ ಜೊತೆ ಸೇರಿ ಯುವಕರು ಕುಣಿದಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಲಾಕ್ಡೌನ್ ನಿಯಮ ಮುರಿದು ಕಾರ್ಯಕ್ರಮ ನಡೆಸಲಾಗಿದೆ ಎಂದು ಆಕ್ಷೇಪ ಕೇಳಿಬಂದಿತ್ತು. ವಿಡಿಯೋ ಹರಿದಾಡಿದ್ದರಿಂದ ಸ್ಥಳೀಯ ಪೊಲೀಸರು ಅಲರ್ಟ್ ಆಗಿದ್ದು, ಮನೆಯವರನ್ನು ಠಾಣೆಗೆ ಕರೆಸಿ ಸ್ಪಷ್ಟನೆ ಕೇಳಿದ್ದಾರೆ. ಅಲ್ಲದೆ, ಲಾಕ್ಡೌನ್ ಕಾನೂನು ಮುರಿದು ಸೋಂಕು ಹರಡಲು ಆಸ್ಪದ ನೀಡಿರುವುದಕ್ಕಾಗಿ ಪ್ರಕರಣ ದಾಖಲಿಸುವುದಾಗಿ ಹೇಳಿದ್ದಾರೆ.
Video
A Video of a group dancing in a wedding program held at home in Adyar, Mangalore has spread virally on social media breaking the covid lockdown rules. The Kankanady Rural police have filed a case against the organisers.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm