ಬ್ರೇಕಿಂಗ್ ನ್ಯೂಸ್
11-05-21 11:22 pm Mangaluru Correspondent ಕರಾವಳಿ
ಮಂಗಳೂರು, ಮೇ 11: ತುರ್ತು ವೈದ್ಯಕೀಯ ನೆರವಿನ ಸಲುವಾಗಿ ಕುವೈಟ್ ರಾಷ್ಟ್ರದಿಂದ ಮತ್ತೆರಡು ಹಡಗಿನಲ್ಲಿ ನೂರು ಮೆಟ್ರಿಕ್ ಟನ್ ಆಮ್ಲಜನಕ ಹೊತ್ತು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ತರಲಾಗಿದೆ.
ಕೋಸ್ಟ್ ಗಾರ್ಡಿಗೆ ಸೇರಿದ ಐಎನ್ಎಸ್ ತಬರ್ ಮತ್ತು ಐಎನ್ಎಸ್ ಕೊಚ್ಚಿ ಹೆಸರಿನ ಎರಡು ಹಡಗುಗಳಲ್ಲಿ ನೂರು ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕವನ್ನು ಐದು ಕ್ರಯೋಜನಿಕ್ ಕಂಟೇನರ್ ಗಳಲ್ಲಿ ತುಂಬಿಸಿ ತರಲಾಗಿದೆ.
ಇದಲ್ಲದೆ 1400 ಮೆಡಿಕಲ್ ಆಕ್ಸಿಜನ್ ಸಿಲಿಂಡರ್ ಮತ್ತು ಹತ್ತು ಲೀಟರ್ ಹೈ ಫ್ಲೋ ಆಕ್ಸಿಜನ್ ಉತ್ಪಾದಕ ಯಂತ್ರಗಳನ್ನು ಕೂಡ ಹಡಗಿನಲ್ಲಿ ಹೊತ್ತು ತರಲಾಗಿದೆ. ನಿನ್ನೆ ಐಎನ್ಎಸ್ ಕೊಲ್ಕತ್ತಾ ಹೆಸರಿನ ಹಡಗಿನಲ್ಲಿ 40 ಮೆಟ್ರಿಕ್ ಟನ್ ಆಕ್ಸಿಜನ್ ತರಲಾಗಿತ್ತು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮ, ರೆಡ್ ಕ್ರಾಸ್ ಸೊಸೈಟಿ ರಾಜ್ಯ ಸಮಿತಿ ಸದಸ್ಯ ಯತೀಶ ಬೈಕಂಪಾಡಿ ರೆಡ್ ಕ್ರಾಸ್ ಹೆಸರಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಆಮ್ಲಜನಕದ ಸಿಲಿಂಡರ್ ಗಳನ್ನು ಸ್ವಾಗತಿಸಿದರು.
NMPT on Tuesday handled two more navy vessels 'INS Kochi and INS Tabar' by berthing them simultaneously. The navy vessel INS Kochi carried 03 nos liquid oxygen filled ISO containers of net weight 20 MT each, 40 nos pallets of oxygen cylinders of one ton each and 02 nos of 10 litres high flow oxygen concentrators.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm