ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm