ಬ್ರೇಕಿಂಗ್ ನ್ಯೂಸ್
12-05-21 09:52 pm Mangaluru Correspondent ಕರಾವಳಿ
Photo credits : Moses, H.K Photojournalist
ಮಂಗಳೂರು, ಮೇ 12: ಚಂಡಮಾರುತದ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಬುಧವಾರ ಸಂಜೆಯಾಗುತ್ತಲೇ ಗಾಳಿ, ಗುಡುಗು ಸಹಿತ ಮಳೆ ಆರಂಭಗೊಂಡಿದ್ದು ನಿರಂತರ ಸುರಿಯಲರಾಂಭಿಸಿದೆ.
ಮಂಗಳೂರು ಸೇರಿ ದ.ಕ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ರಾತ್ರಿ ಎಂಟು ಗಂಟೆ ವೇಳೆಗೆ ಗಾಳಿ ಮತ್ತು ಮಿಂಚಿನ ಅಬ್ಬರದ ನಡುವೆಯೇ ಮಳೆ ಕಾಣಿಸಿಕೊಂಡಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಮೇ 13ರಿಂದ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿತ್ತು. ಇದೀಗ ಮೇ 12 ರ ರಾತ್ರಿಯೇ ಮಳೆ ಕಾಣಿಸಿದ್ದು ಭಾರೀ ಸಿಡಿಲು ಮತ್ತು ಮಿಂಚು ಸಾಥ್ ಕೊಟ್ಟಿದೆ.
ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದಿತ್ತು. ತೌಕ್ತೆ ಎನ್ನುವ ಚಂಡಮಾರುತ ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿದ್ದು ಅದರ ಪರಿಣಾಮ ಭಾರೀ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹೇಳಲಾಗಿತ್ತು. ಕೋಸ್ಟ್ ಗಾರ್ಡ್ ಪಡೆಯಿಂದ ಈ ಬಗ್ಗೆ ಮೀನುಗಾರರಿಗೆ ಎಚ್ಚರಿಕೆ ಸೂಚನೆಯನ್ನೂ ನೀಡಲಾಗಿತ್ತು.
ಭಾರೀ ಸೈಕ್ಲೋನ್ ಎಫೆಕ್ಟ್ ಆಗಿರುವುದರಿಂದ ಕೂಡಲೇ ಮೀನುಗಾರಿಕೆ ಬೋಟಿನವರು ಸಮುದ್ರ ಬಿಟ್ಟು ದಡಕ್ಕೆ ತೆರಳುವಂತೆ ಎಚ್ಚರಿಕೆ ರವಾನಿಸಿದ್ದರು. ಸಮುದ್ರದಲ್ಲಿ ಇದೇ ಮೊದಲಿಗೆ ಎನೌನ್ಸ್ ಮಾಡಿಕೊಂಡು ತೆರಳಿದ್ದರು.
Read: ಅಪ್ಪಳಿಸಲಿದೆ ಚಂಡಮಾರುತ, ಕೂಡಲೇ ದಡಕ್ಕೆ ತೆರಳಿ ; ಮೀನುಗಾರರಿಗೆ ಕೋಸ್ಟ್ ಗಾರ್ಡ್ ಎಚ್ಚರಿಕೆ
Cyclone Tauktae effect heavy rains and thunders lash in Mangalore. The east-central Arabian Sea is likely to see the formation of a cyclonic storm in the coming days. If such a formation indeed takes shape, then it would be the first cyclonic storm of 2021 and would be named ‘Tauktae’, a name given by Myanmar.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm