ಬ್ರೇಕಿಂಗ್ ನ್ಯೂಸ್
12-05-21 09:52 pm Mangaluru Correspondent ಕರಾವಳಿ
Photo credits : Moses, H.K Photojournalist
ಮಂಗಳೂರು, ಮೇ 12: ಚಂಡಮಾರುತದ ಮುನ್ಸೂಚನೆ ನಡುವೆಯೇ ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕಾಣಿಸಿಕೊಂಡಿದೆ. ಬುಧವಾರ ಸಂಜೆಯಾಗುತ್ತಲೇ ಗಾಳಿ, ಗುಡುಗು ಸಹಿತ ಮಳೆ ಆರಂಭಗೊಂಡಿದ್ದು ನಿರಂತರ ಸುರಿಯಲರಾಂಭಿಸಿದೆ.
ಮಂಗಳೂರು ಸೇರಿ ದ.ಕ. ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ರಾತ್ರಿ ಎಂಟು ಗಂಟೆ ವೇಳೆಗೆ ಗಾಳಿ ಮತ್ತು ಮಿಂಚಿನ ಅಬ್ಬರದ ನಡುವೆಯೇ ಮಳೆ ಕಾಣಿಸಿಕೊಂಡಿದೆ.

ಚಂಡಮಾರುತದ ಹಿನ್ನೆಲೆಯಲ್ಲಿ ಮೇ 13ರಿಂದ ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿತ್ತು. ಇದೀಗ ಮೇ 12 ರ ರಾತ್ರಿಯೇ ಮಳೆ ಕಾಣಿಸಿದ್ದು ಭಾರೀ ಸಿಡಿಲು ಮತ್ತು ಮಿಂಚು ಸಾಥ್ ಕೊಟ್ಟಿದೆ.
ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದಿತ್ತು. ತೌಕ್ತೆ ಎನ್ನುವ ಚಂಡಮಾರುತ ಅರಬ್ಬೀ ಸಮುದ್ರದಲ್ಲಿ ಕಾಣಿಸಿಕೊಂಡಿದ್ದು ಅದರ ಪರಿಣಾಮ ಭಾರೀ ಮಳೆ ಸುರಿಯುವ ಸಾಧ್ಯತೆ ಬಗ್ಗೆ ಹೇಳಲಾಗಿತ್ತು. ಕೋಸ್ಟ್ ಗಾರ್ಡ್ ಪಡೆಯಿಂದ ಈ ಬಗ್ಗೆ ಮೀನುಗಾರರಿಗೆ ಎಚ್ಚರಿಕೆ ಸೂಚನೆಯನ್ನೂ ನೀಡಲಾಗಿತ್ತು.
ಭಾರೀ ಸೈಕ್ಲೋನ್ ಎಫೆಕ್ಟ್ ಆಗಿರುವುದರಿಂದ ಕೂಡಲೇ ಮೀನುಗಾರಿಕೆ ಬೋಟಿನವರು ಸಮುದ್ರ ಬಿಟ್ಟು ದಡಕ್ಕೆ ತೆರಳುವಂತೆ ಎಚ್ಚರಿಕೆ ರವಾನಿಸಿದ್ದರು. ಸಮುದ್ರದಲ್ಲಿ ಇದೇ ಮೊದಲಿಗೆ ಎನೌನ್ಸ್ ಮಾಡಿಕೊಂಡು ತೆರಳಿದ್ದರು.
Read: ಅಪ್ಪಳಿಸಲಿದೆ ಚಂಡಮಾರುತ, ಕೂಡಲೇ ದಡಕ್ಕೆ ತೆರಳಿ ; ಮೀನುಗಾರರಿಗೆ ಕೋಸ್ಟ್ ಗಾರ್ಡ್ ಎಚ್ಚರಿಕೆ
Cyclone Tauktae effect heavy rains and thunders lash in Mangalore. The east-central Arabian Sea is likely to see the formation of a cyclonic storm in the coming days. If such a formation indeed takes shape, then it would be the first cyclonic storm of 2021 and would be named ‘Tauktae’, a name given by Myanmar.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm