ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.



ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
21-11-25 10:19 am
Bangalore Correspondent
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm