ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.



ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm