ಬ್ರೇಕಿಂಗ್ ನ್ಯೂಸ್
13-05-21 11:28 am Mangalore Correspondent ಕರಾವಳಿ
Photo credits : ANI @ ANI
ಮಂಗಳೂರು, ಮೇ 13 : ರಂಜಾನ್ ತಿಂಗಳ ಉಪವಾಸ ಮುಗಿಯುತ್ತಲೇ ಮುಸ್ಲಿಂ ಬಾಂಧವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವನ್ನು ಮನೆಯಲ್ಲೇ ಆಚರಿಸಿದ್ದಾರೆ.
ಲಾಕ್ಡೌನ್ ಕಾರಣದಿಂದಾಗಿ ಹಬ್ಬದ ಶಾಪಿಂಗ್ ನಿಂದ ದೂರವುಳಿದಿದ್ದ ಮುಸ್ಲಿಮರು, ಜಿಲ್ಲಾ ಖಾಝಿ ಅವರ ಕರೆಯಂತೆ ಸರಳವಾಗಿ ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಮುಕ್ತ ಭಾರತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆಯೂ ಧಾರ್ಮಿಕ ನಾಯಕರು ಕರೆ ನೀಡಿದ್ದಾರೆ.
ಮಸೀದಿಗಳಲ್ಲಿ ಎಂದಿನಂತೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಿರಲಿಲ್ಲ. ಮಸೀದಿಗಳ ಮುಂದೆ ಕೊರೊನಾ ಹಿನ್ನೆಲೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂಬ ಬೋರ್ಡ್ ಹಾಕಲಾಗಿದೆ. ಮನೆಗಳಲ್ಲೇ ದಾನ -ಧರ್ಮ ಪಾಲಿಸುವಂತೆ ಧಾರ್ಮಿಕ ಮುಖಂಡರು ಕರೆ ನೀಡಿದ ಹಿನ್ನೆಲೆಯಲ್ಲಿ ಮನೆಯಲ್ಲೇ ಹಬ್ಬ ಆಚರಿಸಲಾಗಿದೆ.
ಕಳೆದ ಬಾರಿಯೂ ಲಾಕ್ಡೌನ್ ಸಂದರ್ಭದಲ್ಲೇ ರಂಜಾನ್ ಉಪವಾಸ ಮತ್ತು ಈದ್ ಹಬ್ಬ ನಡೆದಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಹಬ್ಬವನ್ನು ಆಚರಿಸಿದ್ದರು.
Video:
As no permission has been given to hold namaz in the mosques on the occasion of Eid-ul-Fitr because of coronavirus-induced restrictions, the mosques remained deserted and prayers were offered right from their homes in Mangalore.
05-10-25 08:08 pm
HK News Desk
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm