ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.


ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm