ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.
ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
05-10-25 08:08 pm
HK News Desk
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm