ಬ್ರೇಕಿಂಗ್ ನ್ಯೂಸ್
13-05-21 11:11 pm Mangaluru Correspondent ಕರಾವಳಿ
ಮಂಗಳೂರು, ಮೇ 13: ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ವಾರಾಂತ್ಯದ ಎರಡು ದಿನ ಬಿಗಿ ಕರ್ಫ್ಯೂ ವಿಧಿಸಿ ಆದೇಶ ಮಾಡಲಾಗಿತ್ತು. ಆದರೆ, ಆಬಳಿಕ ರಾಜ್ಯ ಸರಕಾರ ಮೇ 10ರಿಂದ 24 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವಿಧಿಸಿ ಜನರ ಸಂಚಾರಕ್ಕೆ ನಿರ್ಬಂಧ ಹೇರಿತ್ತು.
ರಾಜ್ಯ ಸರಕಾರದ ಆದೇಶ ವಾರಾಂತ್ಯ ಸೇರಿ ಎಲ್ಲ ದಿನಗಳಲ್ಲಿ ಏಕಪ್ರಕಾರದಲ್ಲಿ ಜಾರಿಗೆ ಬಂದಿದ್ದು ಮೇ 24 ರ ವರೆಗೂ ಒಂದೇ ರೀತಿ ಇರಲಿದೆ. ಬೆಳಗ್ಗಿನ ಹತ್ತು ಗಂಟ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತದೆ. ಇದೇ ನೀತಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರಲಿದೆ. ಯಾವುದೇ ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಶನಿವಾರ ಮತ್ತು ಭಾನುವಾರ ದಿನಸಿ ಅಂಗಡಿಗಳು ಬಂದ್ ಆಗಿದ್ದರಿಂದ ಸೋಮವಾರ ಬೆಳಗ್ಗೆ ಮಾರುಕಟ್ಟೆಗಳಲ್ಲಿ ಜನ ರಶ್ ಆಗಿದ್ದರು.
Dakshina Kannada deputy commissioner has issued revised order for the weekend curfew in a press release dated May 13. The district administration stated that there would not be complete lockdown in the district during the weekends and rather would follow the same restrictions as applicable on the weekdays till May 24.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm