ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.
ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
22-10-24 11:13 pm
Bangalore Correspondent
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರೋದು ಪಕ್ಕಾ ; ಮುಖ್...
22-10-24 05:26 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm