ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.
ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm