ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.
ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm