ಬ್ರೇಕಿಂಗ್ ನ್ಯೂಸ್
14-05-21 09:01 pm Mangaluru Correspondent ಕರಾವಳಿ
ಉಳ್ಳಾಲ, ಮೇ 14: ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎದ್ದಿದ್ದು ಉಳ್ಳಾಲದ ತೀರ ಪ್ರದೇಶಗಳಾದ ಸೋಮೇಶ್ವರ ಮತ್ತು ಉಚ್ಚಿಲಗಳಲ್ಲಿ ಕಡಲು ತೀವ್ರ ಪ್ರಕ್ಷುಬ್ದಗೊಂಡಿದೆ.


ತೀರಕ್ಕೆ ಅಪ್ಪಳಿಸುತ್ತಿರುವ ಅಲೆಗಳಿಂದಾಗಿ ಸೋಮೇಶ್ವರ ಹಿಂದು ರುದ್ರಭೂಮಿಯ ಬೃಹತ್ ಆವರಣ ಗೋಡೆ ಕಡಲು ಪಾಲಾಗಿದೆ. ಇಂದು ಬೆಳಗ್ಗಿನಿಂದಲೇ ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದ ಪ್ರಭಾವದಿಂದಾಗಿ ಸೋಮೇಶ್ವರ ಕಡಲ ತೀರದಲ್ಲಿ ಬೃಹತ್ ಗಾತ್ರದ ಅಲೆಗಳು ಅಪ್ಪಳಿಸ ತೊಡಗಿದ್ದವು. ಸೋಮೇಶ್ವರ ಕಡಲ ತೀರದ ನಿವಾಸಿ ಮೋಹನ್ ಸೇರಿದಂತೆ ಅನೇಕರ ಮನೆಗಳು ಅಪಾಯಕ್ಕೆ ಸಿಲುಕಿವೆ. ಬೃಹತ್ ಗಾತ್ರದ ಅಲೆಗಳ ಆರ್ಭಟಕ್ಕೆ ಸೋಮೇಶ್ವರ ಕಡಲ ತೀರದ ಹಿಂದು ರುದ್ರಭೂಮಿಗೆ ಇತ್ತೀಚೆಗೆ ನಿರ್ಮಿಸಲಾಗಿದ್ದ ಆವರಣ ಗೋಡೆ ಕಡಲು ಪಾಲಾಗಿದೆ.
Cyclone tauktae in Mangalore someshwara beach goes rough with huge tides. Red alret has been issued in Dakshina Kannada and Udupi.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm