ಬ್ರೇಕಿಂಗ್ ನ್ಯೂಸ್
15-05-21 10:38 am Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಇಲ್ಲಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಡಗ ಕಜೆಕಾರು ಗ್ರಾಮದ ಪಾಂಡವರಕಲ್ಲು ಎಂಬಲ್ಲಿ ಕೊಡಮಣಿತ್ತಾಯ ಗರಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಕೊಡಮಣಿತ್ತಾಯ ಪಿಲಿಚಾಮುಂಡಿ ಮತ್ತು ಬ್ರಹ್ಮಬೈದರ್ಕಳ ದೈವಸ್ಥಾನವಿದ್ದು ಅದರ ಸುತ್ತಲೂ ಕಿಡಿಗೇಡಿಗಳು 20 ಕ್ಕೂ ಅಧಿಕ ಬಾಟಲಿಗಳನ್ನು ಒಡೆದು ಚೂರು ಮಾಡಿದ್ದಲ್ಲದೆ, ಸುತ್ತಲೂ ಎಸೆದು ಯಾರೂ ಅಲ್ಲಿ ನಡೆಯಲಾಗದಂತೆ ಮಾಡಿದ್ದಾರೆ.
ಪಾಂಡವರಕಲ್ಲು ಗರಡಿ ಇತಿಹಾಸ ಪ್ರಸಿದ್ಧ ಮತ್ತು ಕಾರಣಿಕದ ಕ್ಷೇತ್ರವಾಗಿದೆ. ಸ್ಥಳೀಯ ಹಿಂದುಗಳು ಸೇರಿದಂತೆ ಮತ ಭೇದ ಇಲ್ಲದೆ ಭಯಭಕ್ತಿಯಿಂದ ನಂಬುವ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ಕಿಡಿಗೇಡಿ ಕೃತ್ಯ ನಡೆದಿರುವುದು ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಹಿಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃತ್ಯಕ್ಕೆ ಕಾರಣವಾದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದು ಜಾಗರಣ ವೇದಿಕೆಯ ಮುಖಂಡರು ಒತ್ತಾಯಿಸಿದ್ದಾರೆ.
Bantwal miscreants place glass pieces inside Pandavarakallu Shree Brahma Baidarkala garodi temple. The temple authorities are to file a case in Punjalkatte police station. Recently miscreants have placed condoms and hatred letter in the temple offering box in Mangalore.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm