ಬ್ರೇಕಿಂಗ್ ನ್ಯೂಸ್
15-05-21 10:38 am Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಇಲ್ಲಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಬಡಗ ಕಜೆಕಾರು ಗ್ರಾಮದ ಪಾಂಡವರಕಲ್ಲು ಎಂಬಲ್ಲಿ ಕೊಡಮಣಿತ್ತಾಯ ಗರಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಕೊಡಮಣಿತ್ತಾಯ ಪಿಲಿಚಾಮುಂಡಿ ಮತ್ತು ಬ್ರಹ್ಮಬೈದರ್ಕಳ ದೈವಸ್ಥಾನವಿದ್ದು ಅದರ ಸುತ್ತಲೂ ಕಿಡಿಗೇಡಿಗಳು 20 ಕ್ಕೂ ಅಧಿಕ ಬಾಟಲಿಗಳನ್ನು ಒಡೆದು ಚೂರು ಮಾಡಿದ್ದಲ್ಲದೆ, ಸುತ್ತಲೂ ಎಸೆದು ಯಾರೂ ಅಲ್ಲಿ ನಡೆಯಲಾಗದಂತೆ ಮಾಡಿದ್ದಾರೆ.


ಪಾಂಡವರಕಲ್ಲು ಗರಡಿ ಇತಿಹಾಸ ಪ್ರಸಿದ್ಧ ಮತ್ತು ಕಾರಣಿಕದ ಕ್ಷೇತ್ರವಾಗಿದೆ. ಸ್ಥಳೀಯ ಹಿಂದುಗಳು ಸೇರಿದಂತೆ ಮತ ಭೇದ ಇಲ್ಲದೆ ಭಯಭಕ್ತಿಯಿಂದ ನಂಬುವ ಕ್ಷೇತ್ರವಾಗಿದೆ. ಇಂತಹ ಕ್ಷೇತ್ರದಲ್ಲಿ ಕಿಡಿಗೇಡಿ ಕೃತ್ಯ ನಡೆದಿರುವುದು ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು ಹಿಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃತ್ಯಕ್ಕೆ ಕಾರಣವಾದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಿಂದು ಜಾಗರಣ ವೇದಿಕೆಯ ಮುಖಂಡರು ಒತ್ತಾಯಿಸಿದ್ದಾರೆ.
Bantwal miscreants place glass pieces inside Pandavarakallu Shree Brahma Baidarkala garodi temple. The temple authorities are to file a case in Punjalkatte police station. Recently miscreants have placed condoms and hatred letter in the temple offering box in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm