ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm