ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm