ಬ್ರೇಕಿಂಗ್ ನ್ಯೂಸ್
15-05-21 01:41 pm Mangaluru Correspondent ಕರಾವಳಿ
Photo credits : MANGALORE COAST GAURD
ಮಂಗಳೂರು, ಮೇ 15: ಚಂಡಮಾರುತದ ಪರಿಣಾಮ ಸಮುದ್ರ ಮಧ್ಯೆ ಸಿಕ್ಕಿಬಿದ್ದ ಮೂವರು ಮೀನುಗಾರರನ್ನು ಕರ್ನಾಟಕದ ಕೋಸ್ಟ್ ಗಾರ್ಡ್ ಪಡೆ ರಕ್ಷಿಸಿದೆ.
ಕೇರಳದ ಕಣ್ಣೂರು ಕಡಲ ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಮೂವರು ಮೀನುಗಾರರು ತಮ್ಮ ಬೋಟ್ ಇಂಜಿನ್ ಕೆಟ್ಟು ಹೋಗಿದ್ದರಿಂದ ಅಪಾಯಕ್ಕೀಡಾಗಿದ್ದರು. ಈ ವೇಳೆ, ಮಂಗಳೂರಿನ ಐಸಿಜಿ ವಿಕ್ರಮ್ ಹೆಸರಿನ ಕೋಸ್ಟ್ ಗಾರ್ಡ್ ಹಡಗು ಮೀನುಗಾರರನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.

ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೂವರು ಮೀನುಗಾರರನ್ನು ಹಡಗಿನಲ್ಲಿ ರಕ್ಷಿಸಿ, ಅಧಿಕಾರಿಗಳು ಆಹಾರ ನೀಡಿದ್ದಾರೆ. ಬಳಿಕ ಅವರನ್ನು ಕೊಚ್ಚಿಯ ಬಂದರಿಗೆ ಒಯ್ದು ಸುರಕ್ಷಿತವಾಗಿ ಬಿಟ್ಟು ಬಂದಿದ್ದಾರೆ.
Video:
Three distressed fishermen from Kannur were rescued in a Search and Rescue (SAR) mission conducted by the Indian Coast Guard at 10 nautical miles off Kerala coast.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm