ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm