ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.
ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
05-10-25 08:08 pm
HK News Desk
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm