ಬ್ರೇಕಿಂಗ್ ನ್ಯೂಸ್
15-05-21 06:42 pm Mangaluru Correspondent ಕರಾವಳಿ
ಬಂಟ್ವಾಳ, ಮೇ 15: ಕಲ್ಲಡ್ಕ ಬೋಳಂತೂರು ನಿವಾಸಿ ವಿಠಲದಾಸ್ ಎಂಬವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾಗಿ ವಾಟ್ಸಪ್ ನಲ್ಲಿ ಸುದ್ದಿ ಹರಡಿತ್ತು. ಇದನ್ನು ಗೀತ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಡುವ ಮೇಷ್ಟ್ರು ವಿಠಲ ನಾಯಕ್ ಕಲ್ಲಡ್ಕ ಮೃತರಾಗಿದ್ದಾರೆಂದು ತಿಳಿದ ಅಭಿಮಾನಿಗಳು ಅವರಿಗೆ ಸಂತಾಪ ಸೂಚಿಸತೊಡಗಿದ್ದ ಬೆಳವಣಿಗೆ ನಡೆದಿದೆ.

ಈ ಬಗ್ಗೆ ವಿಠಲ ನಾಯಕ್ ಅವರಿಗೆ ಆಪ್ತರು ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ವಿಠಲ ನಾಯಕ್ ಅವರು ಸ್ವತಃ ವಿಡಿಯೋ ಮಾಡಿ, ನಾನು ಆರೋಗ್ಯವಾಗಿದ್ದೇನೆ. ಬೋಳಂತೂರು ನಿವಾಸಿ ವಿಠಲದಾಸ್ ತೀರಿಕೊಂಡಿದ್ದು ಸತ್ಯ ವಿಚಾರ. ನಾನು ವಿಠಲ ನಾಯಕ್ ಆಗಿದ್ದು ನಿಮ್ಮೆಲ್ಲರ ಹಾರೈಕೆಯಿಂದ ಸ್ವಸ್ಥವಾಗಿದ್ದೇನೆ ಎಂದು ತಿಳಿಸಿದ್ದಾರೆ.
ವಿಠಲ ನಾಯಕ್ ಒಂದೂವರೆ ನಿಮಿಷದ ವಿಡಿಯೋದಲ್ಲಿ ನಾನು ಜೀವಂತವಾಗಿದ್ದೇನೆ ಎಂದು ತಿಳಿಸಿರುವುದು ಮತ್ತೆ ವೈರಲ್ ಆಗಿದ್ದು ಇದನ್ನು ತಿಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿರುವ ವಿಠಲ ನಾಯಕ್ ನಡೆಸಿಕೊಡುವ ಗೀತ ಸಾಹಿತ್ಯ ಕಾರ್ಯಕ್ರಮ ಕರಾವಳಿಯಲ್ಲಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಯೂಟ್ಯೂಬ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.
Fake death rumour spreads on Social media and Whatsapp about Geetha Sahithya Sambrama Vittal Nayak Kalladka being dead of COVID-19. Vittal Nayak clarifies himself that he's alive by talking on a video.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm