ಬ್ರೇಕಿಂಗ್ ನ್ಯೂಸ್
16-05-21 02:31 am Mangaluru Correspondent ಕರಾವಳಿ
ಮಂಗಳೂರು, ಮೇ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 3- 4 ವರ್ಷಗಳಿಂದ ಪುಣ್ಯ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದ್ದು ಈಗ ಮತೊಮ್ಮೆ ಕಿಡಿಗೇಡಿಗಳು ಅದೇ ರೀತಿಯ ನೀಚಕೃತ್ಯವನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಗರಡಿ ಕ್ಷೇತ್ರದ ಮೇಲೆ ಎಸಗಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನು ರಾಮಸೇನಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮಸೇನಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮನೀಶ್ ಸಾಲಿಯಾನ್, ಪಾಂಡವರಕಲ್ಲು ಗರಡಿ ಕ್ಷೇತ್ರ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಸ್ಥಳ. ಹಿಂದುಗಳು ಮಾತ್ರವಲ್ಲದೆ, ಅನ್ಯಧರ್ಮದ ಜನರು ಕೂಡ ಗರಡಿಯನ್ನು ಗೌರವಿಸಿ ಆರಾಧಿಸುತ್ತಿದ್ದರು. ಇಂತಹ ಪವಿತ್ರ ಸ್ಥಳದಲ್ಲಿ ಯಾರೋ ಕಿಡಿಗೇಡಿಗಳು ಬಾಟಲಿಗಳನ್ನು ಒಡೆದು ಗರಡಿ ಆವರಣದಲ್ಲಿ ಭಕ್ತಾದಿಗಳು ಓಡಾಡದಂತೆ ಮಾಡುವ ನೀಚ ಕೃತ್ಯವನ್ನು ಮಾಡಿದ್ದಾರೆ.
ಹಿಂದುಗಳು ಆರಾಧಿಸುವ ಪುಣ್ಯಸ್ಥಳದ ಮೇಲೆ ಮಾಡಿರುವ ನೀಚ ಕೃತ್ಯವನ್ನು ರಾಮ್ ಸೇನಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆಯು ಈ ನೀಚ ಕೃತ್ಯ ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಿ ಅವರ ಮೇಲೆ ಸರಿಯಾದ ಕಾನೂನು ಕ್ರಮ ಕೈಗೊಳ್ಳುವಂತೆ ರಾಮ್ ಸೇನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
Read: ಪಾಂಡವರಕಲ್ಲು ಗರಡಿ ಕ್ಷೇತ್ರ ಅಪವಿತ್ರ ; ಬಾಟಲಿಗಳನ್ನು ಒಡೆದು ಕಿಡಿಗೇಡಿ ಕೃತ್ಯ !
Sri Ram Sena Demands strict action for Spoiling Shree Brahma Baidarkala Garodi temple in Bantwal, Mangalore. State Secretary Manish Salin strongly condemns the cruel act of the miscreants
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm