ಬ್ರೇಕಿಂಗ್ ನ್ಯೂಸ್
16-05-21 09:53 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಸಮುದ್ರ ಮಧ್ಯೆ ಸಿಕ್ಕಿಬಿದ್ದು ನೀರುಪಾಲಾಗಿದ್ದ ಐಎನ್ಎಸ್ ಎಲಯನ್ಸ್ ಎನ್ನುವ ಟಗ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪವಾಡ ಸದೃಶ ಸಮುದ್ರದಲ್ಲಿ ಈಜಾಡಿ ಬದುಕಿ ಬಂದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ಪಷ್ಟ ಪಡಿಸಿದ್ದಾರೆ.
ಎಲಯನ್ಸ್ ಟಗ್ ನಲ್ಲಿ ಎಂಟು ಜನರಿದ್ದು, ಅದರಲ್ಲಿದ್ದ ಇಬ್ಬರು ಟೈರಿನಲ್ಲಿ ಈಜುತ್ತಾ ಶನಿವಾರ ಉಡುಪಿ ಬಳಿಯ ಸಮುದ್ರದಲ್ಲಿ ದಡ ಸೇರಿದ್ದರು. ಇಂದು ಮತ್ತೊಬ್ಬ ಅದೇ ರೀತಿ ಈಜುತ್ತಲೇ ದಡ ಸೇರಿದ್ದಾನೆ. ಶನಿವಾರ ಒಬ್ಬನ ಶವ ಪಡುಬಿದ್ರಿ ಬಳಿ ಸಿಕ್ಕಿದ್ದರೆ, ಇಂದು ಮತ್ತೊಂದು ಶವ ಸಿಕ್ಕಿದೆ. ಇನ್ನೂ ಮೂವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಬದುಕಿ ಬಂದ ಮೂವರು ಮಲ್ಪೆ ಮತ್ತು ಉಡುಪಿಯಲ್ಲಿ ಆಸ್ಪತ್ರೆಯಲ್ಲಿದ್ದು ಸುರಕ್ಷಿತವಾಗಿದ್ದಾರೆ. ಇದೇ ವೇಳೆ, ಎಲಯನ್ಸ್ ಟಗ್ ಪಡುಬಿದ್ರಿ ಸಮುದ್ರದಲ್ಲಿ ದಡಕ್ಕೆ ಬಂದಿದ್ದು ಅದರಲ್ಲಿ ಯಾರಾದ್ರೂ ಸಿಕ್ಕಿಕೊಂಡಿದ್ದಾರೆಯೇ ಎಂದು ಕೋಸ್ಟ್ ಗಾರ್ಡ್ ಸಿಬಂದಿ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಅಲಯನ್ಸ್ ಟಗ್ ಶುಕ್ರವಾರ ಕೆಲಸ ಮುಗಿಸಿ, ನಿರ್ಗಮಿಸುವ ಹಾದಿಯಲ್ಲಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಿಂದ ದಡಕ್ಕೆ ಬರುವಂತೆ ಸೂಚನೆ ನೀಡಲಾಗಿತ್ತೆಂದು ಅಲ್ಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಅವರು ಯಾಕೆ ಬಂದಿರಲಿಲ್ಲ ಎನ್ನುವುದು ಗೊತ್ತಾಗಿಲ್ಲ. ಈ ಬಗ್ಗೆ ಎನ್ಎಂಪಿಟಿ ಮತ್ತು ಎಂಆರ್ ಪಿಎಲ್ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆಯೋ ಎನ್ನುವ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಲಿದ್ದೇನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
READ: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
MRPL Tug boat capsized due to Cyclone Tauktae one Missing Fishermen swims ashore says Mangalore Dc Dr Rajendra Kumar. The search operation is going on for the missing three.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm