ಬ್ರೇಕಿಂಗ್ ನ್ಯೂಸ್
16-05-21 11:06 pm Mangaluru Correspondent ಕರಾವಳಿ
ಕೊಣಾಜೆ, ಮೇ 16: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಹರೇಕಳ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯ ಕಬ್ಬಿಣದ ಸಲಕರಣೆಗಳು ನೀರುಪಾಲಾಗಿವೆ.
ಹರೇಕಳದಲ್ಲಿ 192 ಕೋಟಿ ವೆಚ್ಚದಲ್ಲಿ ಹರೇಕಳ - ಅಡ್ಯಾರ್ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಕಾಮಗಾರಿ ಪ್ರದೇಶದಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಅಪಾರ ಮೌಲ್ಯದ ಕಾಮಗಾರಿ ಪರಿಕರಗಳು ನದಿ ನೀರಿಗೆ ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.



ಕಾಮಗಾರಿ ನಿರ್ಮಾಣದ ವೇಳೆ ಹಾಕಲಾಗಿದ್ದ ಮೋರಿ, ಕಬ್ಬಿಣದ ತುಂಡುಗಳು, ಸಿಮೆಂಟ್ ಗೋಣಿಗಳು ನೀರಿಗೆ ಕೊಚ್ಚಿ ಹೋಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಅಣೆಕಟ್ಟು ನಿರ್ಮಾಣದ ಜಾಗದಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿ ಹಾಗೂ ನೀರು ಕೂಡ ಶೇಖರಣೆಗೊಂಡು ಹರೇಕಳ ಜಂಕ್ಷನ್ ವರೆಗೂ ನೀರು ತುಂಬಿಕೊಂಡಿದ್ದು ಅಪಾಯ ಮಟ್ಟದಲ್ಲಿ ಹರಿಯಲಾರಂಭಿಸಿತ್ತು. ಭಾನುವಾರ ಮಧ್ಯಾಹ್ನದ ವೇಳೆಗೆ ನೀರಿನ ಮಟ್ಟ ಕಡಿಮೆಯಾಗಿದೆ.
The ongoing work on the Adyar-Harekala vented dam-cum bridge was affected as the Netravati river swelled with heavy flow of water, owing to incessant rainfall caused by cyclone Tauktae.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm