ಬ್ರೇಕಿಂಗ್ ನ್ಯೂಸ್
17-05-21 11:42 am Mangalore Correspondent ಕರಾವಳಿ
ಉಪ್ಪಿನಂಗಡಿ, ಮೇ 17 : ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಪವರ್ ಮೇನ್ ಒಬ್ಬರು ವಿದ್ಯುತ್ ಶಾಕ್ ಒಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ತವ್ಯ ನಿರತ ಕಲ್ಲೇರಿ ಸೆಕ್ಷನ್ ಆಫೀಸರ್ ಮೆಸ್ಕಾಂ ಸಿಬಂದಿ ವಿಕಾಸ್ ಮೃತಪಟ್ಟವರು. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಘಟನೆ ಸಂಭವಿಸಿದೆ. ಭಾರೀ ಮಳೆಯ ಕಾರಣ ಈ ಭಾಗದಲ್ಲಿ ಕಳೆದ ಎರಡು ದಿನದಿಂದ ವಿದ್ಯುತ್ ಅಡಚಣೆ ಉಂಟಾಗಿತ್ತು.
ವಿದ್ಯುತ್ ಸರಬರಾಜು ಸರಿಪಡಿಸುವ ಸಂದರ್ಭದಲ್ಲಿ ದುರ್ಘಟನೆಯ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.
ಮೂಲತಃ ಬಿಜಾಪುರ ನಿವಾಸಿಯಾಗಿರುವ ಇವರು ಕಳೆದ 5 ವರ್ಷಗಳಿಂದ ಮೆಸ್ಕಾಂ ಉದ್ಯೋಗಿಯಾಗಿದ್ದು, ಕಲ್ಲೇರಿ ವಲಯ ಮೆಸ್ಕಾಂನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತ ವಿಕಾಸ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಒಂದು ತಿಂಗಳು ಪ್ರಾಯದ ಪುಟ್ಟ ಮಗುವನ್ನು ಅಗಲಿದ್ದಾರೆ.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm