ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm