ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm