ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
22-10-24 11:13 pm
Bangalore Correspondent
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರೋದು ಪಕ್ಕಾ ; ಮುಖ್...
22-10-24 05:26 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm