ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm