ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am