ಬ್ರೇಕಿಂಗ್ ನ್ಯೂಸ್
17-05-21 11:29 pm Mangaluru Correspondent ಕರಾವಳಿ
ಮಂಗಳೂರು, ಮೇ 17: ಸಮುದ್ರ ಮಧ್ಯೆ ಎಂಆರ್ ಪಿಎಲ್ ಕಂಪನಿಯ ಗುತ್ತಿಗೆ ಕಾರ್ಮಿಕರಿದ್ದ ಟಗ್ ವೆಸಲ್ಸ್ ದುರಂತಕ್ಕೀಡಾದ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ದ.ಕ. ಜಿಲ್ಲಾಧಿಕಾರಿಗೆ ಕಂದಾಯ ಸಚಿವ ಆರ್. ಅಶೋಕ್ ಸೂಚನೆ ನೀಡಿದ್ದಾರೆ.
ಚಂಡಮಾರುತದ ಪರಿಶೀಲನೆಗಾಗಿ ಇಂದು ಮಂಗಳೂರಿಗೆ ಆಗಮಿಸಿದ್ದ ಸಚಿವ ಅಶೋಕ್, ಎನ್ಎಂಪಿಟಿ ಬಂದರಿಗೆ ತೆರಳಿ ಪರಿಶೀಲನೆ ಕೈಗೊಂಡರು. ಕಾರ್ಮಿಕರ ಬಳಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದುರಂತ ಮತ್ತು ಚಂಡಮಾರುತ ವೈಪರೀತ್ಯದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಘಟನೆ ಬಗ್ಗೆ ಬೋಟ್ ಕಂಪನಿ ಆರೋಪ- ಪ್ರತ್ಯಾರೋಪ ಮಾಡುತ್ತಿದೆ. ಹೀಗಾಗಿ ತನಿಖೆ ನಡೆಸಲು ಆದೇಶ ಮಾಡಲಾಗಿದೆ. ತನಿಖಾ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಅಲ್ಲದೆ, ಬೋಟ್ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡುವಂತೆ ಎಂಆರ್ ಪಿಎಲ್ ಗೆ ಅಶೋಕ್ ಸೂಚನೆ ನೀಡಿದ್ದಾರೆ.
ಇದೇ ವೇಳೆ, ಚಂಡಮಾರುತದಿಂದ ದ.ಕ. ಜಿಲ್ಲೆಯಲ್ಲಿ ಹಾನಿಗೊಳಗಾದ 182 ಮನೆಗಳಿಗೆ ತಲಾ ಹತ್ತು ಸಾವಿರ ರೂ., ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ರೂ., ಪೂರ್ತಿ ಮನೆ ಹಾನಿಯಾದವರಿಗೆ 5 ಲಕ್ಷ ಪರಿಹಾರ ನೀಡುವಂತೆ ಸಚಿವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
Cyclone Tauktae that brought with it strong winds and rains caused heavy damages to the coastal belt of Karnataka. Speaking on this matter, revenue minister R Ashok said,
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm