ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.





ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm