ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm