ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.





ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm