ಬ್ರೇಕಿಂಗ್ ನ್ಯೂಸ್
18-05-21 12:25 pm Mangalore Correspondent ಕರಾವಳಿ
ಮಂಗಳೂರು, ಮೇ 18: ಮಂಗಳೂರಿನ ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಪ್ರೊಬೇಶನರಿ ಪಿಎಸ್ಐ ಆಗಿ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಕೋಲಾರ ಮೂಲದ ಶ್ಯಾಮಿಲಿ (24) ಮೃತಪಟ್ಟ ಅಧಿಕಾರಿ. ಕೊರೊನಾ ಸೋಂಕಿಗೆ ಬಲಿಯಾದ ಅತಿ ಕಿರಿಯ ಅಧಿಕಾರಿಯೆಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

ಕಳೆದ 2021ರ ಜನವರಿ 11ರಂದು ಪೊಲೀಸ್ ಇಲಾಖೆ ಸೇರಿದ್ದ ಶ್ಯಾಮಿಲಿ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಆಡಳಿತ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕೋಲಾರ ಮೂಲದ ಶ್ಯಾಮಿಲಿ ಗರ್ಭಿಣಿಯಾಗಿದ್ದ ಕಾರಣ ಎರಡು ತಿಂಗಳ ಹಿಂದೆ ಇಲಾಖಾ ರಜೆ ಪಡೆದು ತಮ್ಮ ಊರು ಕೋಲಾರಕ್ಕೆ ತೆರಳಿದ್ದರು. ಊರಲ್ಲಿದ್ದ ವೇಳೆ ಕೋವಿಡ್ ಸೋಂಕಿಗೆ ಒಳಗಾದ ಶ್ಯಾಮಿಲಿ ಅವರನ್ನು ಕಳೆದ ಮೇ 2ರಂದು ಕೋಲಾರದ ಆರ್.ಎಂ. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೊರೊನಾ ಲಸಿಕೆ ನೀಡಿರಲಿಲ್ಲ.
ಚಿಕಿತ್ಸೆಗೆ ಸ್ಪಂದಿಸದ ಶ್ಯಾಮಿಲಿ ಇಂದು ನಸುಕಿನಲ್ಲಿ ಅಸುನೀಗಿದ್ದಾರೆ ಎಂದು ದ.ಕ. ಎಸ್ಪಿ ಋಷಿಕುಮಾರ್ ಸೋನವಾನೆ ತಿಳಿಸಿದ್ದಾರೆ.
Youngest member of the police family to succumb to Covid. 24 year old, PSI Shamili of Kolar, attached to DK district lost her battle with COVID.
— DGP KARNATAKA (@DgpKarnataka) May 18, 2021
May her soul rest in peace.
But it could be any of us. Please cooperate with police, stay home and stay safe. pic.twitter.com/s7ecNSdZ67
In a tragic incident, a Pregnant woman police constable from Kolar working in SP office Mangalore died of Covid 19. The deceased has been identified as Shamili (24). As she was expecting she did not take the covid vaccine.DGP Praveen Sood has also tweeted.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm