ಬ್ರೇಕಿಂಗ್ ನ್ಯೂಸ್
18-05-21 12:25 pm Mangalore Correspondent ಕರಾವಳಿ
ಮಂಗಳೂರು, ಮೇ 18: ಮಂಗಳೂರಿನ ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಪ್ರೊಬೇಶನರಿ ಪಿಎಸ್ಐ ಆಗಿ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಕೋಲಾರ ಮೂಲದ ಶ್ಯಾಮಿಲಿ (24) ಮೃತಪಟ್ಟ ಅಧಿಕಾರಿ. ಕೊರೊನಾ ಸೋಂಕಿಗೆ ಬಲಿಯಾದ ಅತಿ ಕಿರಿಯ ಅಧಿಕಾರಿಯೆಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

ಕಳೆದ 2021ರ ಜನವರಿ 11ರಂದು ಪೊಲೀಸ್ ಇಲಾಖೆ ಸೇರಿದ್ದ ಶ್ಯಾಮಿಲಿ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಆಡಳಿತ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕೋಲಾರ ಮೂಲದ ಶ್ಯಾಮಿಲಿ ಗರ್ಭಿಣಿಯಾಗಿದ್ದ ಕಾರಣ ಎರಡು ತಿಂಗಳ ಹಿಂದೆ ಇಲಾಖಾ ರಜೆ ಪಡೆದು ತಮ್ಮ ಊರು ಕೋಲಾರಕ್ಕೆ ತೆರಳಿದ್ದರು. ಊರಲ್ಲಿದ್ದ ವೇಳೆ ಕೋವಿಡ್ ಸೋಂಕಿಗೆ ಒಳಗಾದ ಶ್ಯಾಮಿಲಿ ಅವರನ್ನು ಕಳೆದ ಮೇ 2ರಂದು ಕೋಲಾರದ ಆರ್.ಎಂ. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೊರೊನಾ ಲಸಿಕೆ ನೀಡಿರಲಿಲ್ಲ.
ಚಿಕಿತ್ಸೆಗೆ ಸ್ಪಂದಿಸದ ಶ್ಯಾಮಿಲಿ ಇಂದು ನಸುಕಿನಲ್ಲಿ ಅಸುನೀಗಿದ್ದಾರೆ ಎಂದು ದ.ಕ. ಎಸ್ಪಿ ಋಷಿಕುಮಾರ್ ಸೋನವಾನೆ ತಿಳಿಸಿದ್ದಾರೆ.
Youngest member of the police family to succumb to Covid. 24 year old, PSI Shamili of Kolar, attached to DK district lost her battle with COVID.
— DGP KARNATAKA (@DgpKarnataka) May 18, 2021
May her soul rest in peace.
But it could be any of us. Please cooperate with police, stay home and stay safe. pic.twitter.com/s7ecNSdZ67
In a tragic incident, a Pregnant woman police constable from Kolar working in SP office Mangalore died of Covid 19. The deceased has been identified as Shamili (24). As she was expecting she did not take the covid vaccine.DGP Praveen Sood has also tweeted.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm