ಬ್ರೇಕಿಂಗ್ ನ್ಯೂಸ್
18-05-21 02:52 pm Mangalore Correspondent ಕರಾವಳಿ
ಮಂಗಳೂರು, ಮೇ 18 : ಕೋವಿಡ್ ಲಸಿಕೆಗೆ ಒಂದೆಡೆ ಭಾರೀ ಬೇಡಿಕೆ ಬಂದಿದ್ದರೆ, ಇನ್ನೊಂದೆಡೆ ಲಸಿಕೆ ಬಗ್ಗೆ ವಿರೋಧ ವ್ಯಕ್ತಪಡಿಸಿದವರು ಕೂಡ ಲಸಿಕೆ ಪಡೆಯಲು ಆರಂಭಿಸಿದ್ದಾರೆ. ಈ ನಡುವೆ ಮಾಜಿ ಸಚಿವ ಯು.ಟಿ ಖಾದರ್ ಮೊದಲು ಲಸಿಕೆಗೆ ವಿರೋಧಿಸಿ, ಈಗ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿರುವುದು ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿಗರ ಬಾಯಿಗೆ ಆಹಾರವಾಗಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು.ಟಿ ಖಾದರ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಖಾದರ್ ತಮ್ಮ ಮನೆಯಲ್ಲಿಯೇ ಲಸಿಕೆ ಪಡೆದಿದ್ದರು. ಖಾದರ್ ಲಸಿಕೆ ಪಡೆದಿದ್ದ ಫೋಟೊ ಜಾಲತಾಣದಲ್ಲಿ ಬರುತ್ತಿದ್ದಂತೆ ವಿರೋಧಿಗಳು ಮಾಜಿ ಸಚಿವ ಯು.ಟಿ ಖಾದರ್ ಮೇಲೆ ಪ್ರಶ್ನೆಗಳ ಛೂಬಾಣ ಬಿಟ್ಟಿದ್ದು, ವ್ಯಂಗ್ಯ ಮಾತಿನಿಂದ ತಿವಿಯುತ್ತಿದ್ದಾರೆ.


ದೇಶದಲ್ಲಿ ಲಸಿಕೆ ಪ್ರಕ್ರಿಯೆ ಆರಂಭವಾದಾಗ ಯು.ಟಿ ಖಾದರ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದರು. ಸರ್ಕಾರ ಜನರನ್ನು ಬಲವಂತವಾಗಿ ಲಸಿಕೆ ಪಡೆಯುವಂತೆ ಮಾಡುತ್ತಿದೆ. ಜನ ಭಯದಿಂದ ಲಸಿಕೆ ಪಡೆಯುವ ರೀತಿಯ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ.
ಮೊದಲ ಲಸಿಕೆಯನ್ನು ಆಸ್ಪತ್ರೆಗಳ "ಡಿ' ಗ್ರೂಪ್ ನೌಕರರಿಗೆ ನೀಡಿ ಅವರ ಜೀವದ ಮೇಲೆ ಚೆಲ್ಲಾಟವಾಡುತ್ತಿದೆ ಎಂಬಿತ್ಯಾದಿ ಟೀಕಾಸ್ತ್ರವನ್ನು ಸರ್ಕಾರದ ಮೇಲೆ ಖಾದರ್ ಸುರಿದಿದ್ದರು. ಅಂದಿನ ಯು.ಟಿ ಖಾದರ್ ಹೇಳಿಕೆ ಸುದ್ದಿ ವರದಿಯನ್ನು ಈಗ ಬಿಜೆಪಿಗರು ಅಸ್ತ್ರವಾಗಿ ಬಳಸಿಕೊಂಡಿದ್ದು, ಜಾಲತಾಣದಲ್ಲಿ ಚುಚ್ಚಿದ್ದಾರೆ.
ಖಾದರ್ ಸುದ್ದಿಗೋಷ್ಠಿಯ ವರದಿಯ ಚಿತ್ರವನ್ನು ಹಾಕಿ, ಅಂದಿನ ಹೇಳಿಕೆಯನ್ನು ಮತ್ತು ಖಾದರ್ ನಗುನಗುತ್ತಾ ಲಸಿಕೆ ಪಡೆದಿರುವ ಫೋಟೋವನ್ನು ಹಾಕಿ ಕಥೆ ಹೇಳುವ ಎರಡು ಚಿತ್ರಗಳು ಅಂತಾ ಗೇಲಿ ಮಾಡಿದ್ದಾರೆ.
Mysore MP Pratap Simha took his Facebook to mock UT Khader for getting Covid Vaccine. Previously Khader had alleged that people are scared to take BJP made vaccine so MP took to taunt why was then vaccine required now.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm