ಬ್ರೇಕಿಂಗ್ ನ್ಯೂಸ್
18-05-21 09:50 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯದಲ್ಲಿರುವ ಗ್ರಾಮ ಪಂಚಾಯತ್ಗಳ ಕಾರ್ಯ ಪಡೆಗಳು ಹಾಗೂ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ್ಗಳ ಸದಸ್ಯರು ಪ್ರತಿನಿತ್ಯ ಕೊರೊನಾ ಪೀಡಿತರನ್ನು ಭೇಟಿ ಮಾಡಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಲ್ಲೀನರಾಗಿರುತ್ತಾರೆ.
ಅದ್ದರಿಂದ ಇವರೆಲ್ಲರಿಗೂ ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್ಸ್ ಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ನೀಡಿ ಕೊರೋನಾ ವಾರಿಯರ್ ಎಂದು ಗುರುತಿಸಿ, ಪ್ರಥಮ ಹಂತದಲ್ಲಿ ಆದ್ಯತೆ ಮೇರೆಗೆ ವಾಕ್ಸಿನ್ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ, ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
Mangalore Consider Panchyath members and Corporation members as Covid Warriors Kota Srinivas Pojari to CM BS Yedurappa
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm