ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.
ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm