ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.
ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
05-10-25 07:18 pm
HK News Desk
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm